News

ಸಾವಿನಲ್ಲು ಸಾರ್ಥಕತೆ ಮೆರೆದ ನಟ ಹಾಗೂ ಚಿಂತಕ ಜಿ.ಕೆ.ಗೋವಿಂದರಾವ್

ಸಾವಿನಲ್ಲು ಸಾರ್ಥಕತೆ ಮೆರೆದ ನಟ ಹಾಗೂ ಚಿಂತಕ ಜಿ.ಕೆ.ಗೋವಿಂದರಾವ್
  • PublishedOctober 16, 2021

ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 

ಗೋವಿಂದರಾವ್ ಅವರು ತಮ್ಮ ಕಣ್ಣುಗಳನ್ನು ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಗೆ ನೇತ್ರದಾನ ಮಾಡಿದ್ದಾರೆಂದು ತಿಳಿದುಬಂದಿದೆ. 

ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಗೋವಿಂದರಾವ್ ಅವರ ಆಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

****

Written By
Kannadapichhar

Leave a Reply

Your email address will not be published. Required fields are marked *